ಮಾಧ್ಯಮಗಳೇಕೆ ಹಿಂದೂ ಮುಸ್ಲಿಂ ವಿಷಯದ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿದೆ ಎಂದು ಖ್ಯಾತ ಪತ್ರಕರ್ತ ರವೀಶ್ ಕುಮಾರ್ ಪ್ರಶ್ನೆ ಕೇಳುವ ವಿಡಿಯೋ ವೈರಲ್ ಆಗಿದೆ.

ಕಳೆದ ಮೂರೂವರೆ ವರ್ಷಗಳಲ್ಲಿ ಹಿಂದೂ ಮುಸ್ಲಿಂ ವಿಷಯದ ಬಗ್ಗೆ ಮಾತ್ರ ಯಾಕೆ ಮಾಧ್ಯಮಗಳಲ್ಲಿ ತೋರಿಸಲಾಗುತ್ತಿದೆ ಎಂದು ಖ್ಯಾತ ಪತ್ರಕರ್ತ ರವೀಶ್ ಕುಮಾರ್ ಹೇಳುತ್ತಾರೆ..

ಇದರಿಂದ ನಮಗೇನಾದರೂ ಲಾಭ ಆಗಿದೆಯೇ ಎಂದು ಅವರು ಪ್ರಶ್ನಿಸುತ್ತಾರೆ.

ಈ ವಿಡಿಯೋ ನೋಡಿ ‌..ವೈರಲ್ ಆಗಿದೆ..

Leave a Reply