ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಮತ್ತವರ ಪಾಲಕರಿಗೆ ‘ಎಸ್‍ಎಸ್‍ಎಲ್‍ಸಿ / ಪಿಯುಸಿ ನಂತರ ಮುಂದೇನು?’ ಎಂಬ ವಿಷಯದಲ್ಲಿ
ಕರಿಯರ್ ಗೈಡೆನ್ಸ್ ಮಾರ್ಗದರ್ಶನ ಶಿಬಿರವು ಇಂದು (ಎ. 11) ಸಂಜೆ ಗಂ. 4.00ಕ್ಕೆ ಮಂಗಳೂರಿನ “ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯಲ್ಲಿ ನಡೆಯಲಿದೆ.

ಕರಿಯರ್ ಗೈಡೆನ್ಸ್ ಆಂಡ್ ಇನ್ಫಾರ್ಮೇಶನ್ ಸೆಂಟರ್, ಮಂಗಳೂರು ಇದರ ಸ್ಥಾಪಕಾಧ್ಯಕ್ಷರಾದ ಉಮರ್ ಯು.ಹೆಚ್. ವಿದ್ಯಾರ್ಥಿಗಳು ಮತ್ತು ಹೆತ್ತವರಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡಲಿದ್ದಾರೆ.ಉಚಿತ ಪ್ರವೇಶ ಇರುವುದರಿಂದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಸ್ಥಳ :”ದಿ ಕ್ಯಾಂಪಸ್ ಕರಿಯರ್ ಅಕಾಡೆಮಿ”
2ನೇ ಮಹಡಿ, ಅಲ್ ರಹಬಾ ಪ್ಲಾಝಾ, ನೆಲ್ಲಿಕಾಯಿ ರಸ್ತೆ, ಸ್ಟೇಟ್ ಬ್ಯಾಂಕ್ ಬಳಿ, ಮಂಗಳೂರು.

Leave a Reply